ಹೈದರಾಬಾದ್: ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ತನಿಖೆಗಾಗಿ ತೆಲಂಗಾಣ ಸರ್ಕಾರವು ವಿಶೇಷ ತನಿಖಾ ದಳವನ್ನು ರಚಿಸಿದೆ.
ನವದೆಹಲಿ: ಇಲ್ಲಿನ ಅನಜ್ ಮಂಡಿ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ೩೦ ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ೧೫ ಮಂದಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗ್ನಿ ಶಾಮಕ
ವೆಸ್ಟ್ ಬೆಂಗಾಲ್: ಸ್ಥಳೀಯ ಟಿಎಂಸಿ ನಾಯಕ ಮಲ್ಲಿಕ್ ಅವರನ್ನು ಭೀಕರವಾಗಿ ಶುಕ್ರವಾರ ರಾತ್ರಿ ಹತ್ಯೆಗೈಯ್ಯಲಾಗಿದೆ. ವೆಸ್ಸ್ ಬೆಂಗಾಲ್ ನ
ನವದೆಹಲಿ: ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ ಸಿಎಂ ಯೋಗಿ ಆದಿತ್ಯನಾಥ್ ಈ ಪ್ರಕರಣವನ್ನು ನ್ಯಾಯಾಲಯಕ್ಕೆ
ನವದೆಹಲಿ: ಅತ್ಯಾಚಾರ ಎಸಗಿ ನಂತರ ಬೆಂಕಿ ಹಚ್ಚಿ ಹಲ್ಲೆ ನಡೆಸಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯ ಸಫ್ದರ್ ಜಂಗ್
ಹೈದರಾಬಾದ್: ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಎನ್ ಕೌಂಟರ್ ಮಾಡಿದ್ದು ಅವರ
ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಚುನವಾಣೆ ಇಂದು ನಡೆಯುತ್ತಿದ್ದು ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಪ್ರಕರಣ ಸಂಬಂಧ ಘಟನಾ ಸ್ಥಳದಲ್ಲಿ ಮಹಜರು ಮಾಡುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ
ಉತ್ತರ ಪ್ರದೇಶ: ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿದ್ದಕ್ಕೆ ಆಕೆಯ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ
ನವದೆಹಲಿ: ಪಶುವೈದ್ಯೆ ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ನಡೆಸಿರುವ ಪೊಲೀಸರ ನಡೆಗೆ ಯೋಗ ಗುರು ರಾಮ್ ದೇವ್ ಅವರು